Home Obituary ನಿಧನ ವಾರ್ತೆ : ಎ.ಎಸ್. ಶಂಕರರಾವ್

ನಿಧನ ವಾರ್ತೆ : ಎ.ಎಸ್. ಶಂಕರರಾವ್

0
Obituary A S Shankara Rao sidlaghatta

ಶಿಡ್ಲಘಟ್ಟದ ಬ್ರಾಹ್ಮಣ ಸಮಾಜದ ಹಿರಿಯ ಮುಖಂಡರು, ತಾಲ್ಲೂಕು ಬ್ರಾಹ್ಮಣ ಸಂಘದ ಗೌರವಾಧ್ಯಕ್ಷರು ಮತ್ತು ಶ್ರೀ ರಾಘವೇಂದ್ರ ಸ್ವಾಮಿ ಸೇವಾ ಟ್ರಸ್ಟ್ ನ ಸದಸ್ಯರು ಆದ ಎ.ಎಸ್. ಶಂಕರರಾವ್ (92)  ಸೋಮವಾರ ರಾತ್ರಿ ನಿಧನರಾದರು. ಮೃತರು ನಾಲ್ಕು ಜನ ಗಂಡು ಮಕ್ಕಳು, ಇಬ್ಬರು ಹೆಣ್ಣು ಮಕ್ಕಳು ಮತ್ತು ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ನಗರದ ಕನಕ ನಗರದ ಸಮೀಪದ ಹಿಂದೂ ರುದ್ರಭೂಮಿಯಲ್ಲಿ ಮಂಗಳವಾರ ಮದ್ಯಾಹ್ನ ಅಂತ್ಯಕ್ರಿಯೆ ನೆರವೇರಿತು. 

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version