September 14, 2026

ಶಿಡ್ಲಘಟ್ಟ ತಾಲ್ಲೂಕು

ಶಿಡ್ಲಘಟ್ಟ ತಾಲ್ಲೂಕು ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಒಂದು ತಾಲ್ಲೂಕು. ಇದು 4 ಹೋಬಳಿಗಳನ್ನು (ಕಸಬಾ (ಶಿಡ್ಲಘಟ್ಟ), ಜಂಗಮಕೋಟೆ, ಬಶೆಟ್ಟಿಹಳ್ಳಿ, ಸಾದಲಿ) ಮತ್ತು 28 ಗ್ರಾಮ ಪಂಚಾಯತಿಗಳನ್ನು ಒಳಗೊಂಡಿದೆ. ರೇಷ್ಮೆ ಗೂಡು ಮಾರುಕಟ್ಟೆಗೆ ಹೆಸರುವಾಸಿಯಾದ ಶಿಡ್ಲಘಟ್ಟ, ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆಯನ್ನು ಹೊಂದಿದೆ.

English summary: Sidlaghatta is a taluk in Chikkaballapura district, Karnataka, India, comprising 4 hoblis (Kasaba, Jangamakote, Bashettihalli, Sadali) and 28 Gram Panchayats. It is known for its government silk cocoon market and sericulture trade.

ಹಂಡಿಗನಾಳದ ಕೆ.ವಿ.ಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭವನವನ್ನು ಅಧ್ಯಯನ ಕೇಂದ್ರವಾಗಿ ರೂಪಿಸುವ ಚಿಂತನೆ ಇರುವುದಾಗಿ ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.
ಶಿಡ್ಲಘಟ್ಟ ನಗರದ ಗಣೇಶ ಮೂರ್ತಿಗಳ ವಿಸರ್ಜನೆಗೆ ವೀರಪುರ ಕಲ್ಯಾಣಿಯಲ್ಲಿ ನಗರಸಭೆ ವತಿಯಿಂದ ವ್ಯವಸ್ಥೆ; ಸಂಜೆ 6ರೊಳಗೆ ವಿಸರ್ಜನೆ ಪೂರ್ಣಗೊಳಿಸುವಂತೆ ಸೂಚನೆ.
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಶಾಸಕ ಬಿ.ಎನ್.ರವಿಕುಮಾರ್ ವತಿಯಿಂದ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಅಕ್ಷರದಾಸೋಹ ಸಹಾಯಕಿಯರಿಗೆ 'ಸೇವಾ ಸೌಭಾಗ್ಯ ಬಾಗಿನೋತ್ಸವ' ಕಾರ್ಯಕ್ರಮ.
ಬಶೆಟ್ಟಿಹಳ್ಳಿ ಪ್ರಜಾಸೇವೆ ಆಂದೋಲನ ಕಾರ್ಯಕ್ರಮದಲ್ಲಿ ಅರ್ಜಿಗಳನ್ನು 8 ದಿನಗಳಲ್ಲಿ ಇತ್ಯರ್ಥಪಡಿಸುವಂತೆ ಶಾಸಕ ಬಿ.ಎನ್.ರವಿಕುಮಾರ್ ಸೂಚನೆ; ವಿಶೇಷಚೇತನರಿಗೆ ತ್ರಿಚಕ್ರ ವಾಹನ ವಿತರಣೆ ಘೋಷಣೆ.
ಮೇಲೂರು ಸರ್ಕಾರಿ ಪ್ರೌಢಶಾಲೆಯ ಬಿಸಿಯೂಟ ನೌಕರರಿಗೆ ಗೌರಿ ಗಣೇಶ ಹಬ್ಬದ ಬಾಗಿನ ಪ್ರದಾನ; ಶಾಲಾಭಿವೃದ್ಧಿ ಸಮಿತಿಯಿಂದ ಸನ್ಮಾನ.
ಮೇಲೂರಿನಲ್ಲಿ ಸರಸ್ವತಿ ಸಂಜೀವಿನಿ ಒಕ್ಕೂಟದಿಂದ ಮಾಸಿಕ ಸಂತೆ; ಸ್ವಸಹಾಯ ಗುಂಪುಗಳ ಮಹಿಳೆಯರು ತಯಾರಿಸಿದ ಉತ್ಪನ್ನಗಳ ನೇರ ಮಾರಾಟ.
ಸೆ.12ರಂದು ಬಶೆಟ್ಟಿಹಳ್ಳಿ ಹೋಬಳಿಯ ಕೆ.ಪಿ.ಎಸ್.ಸಿ ಶಾಲೆಯಲ್ಲಿ ಪ್ರಜಾಸೇವೆ ಆಂದೋಲನದ ಜನಸ್ಪಂದನ ಕಾರ್ಯಕ್ರಮ; ಸಾದಲಿ ಹೋಬಳಿಯಲ್ಲಿ ನಡೆದ ಮೊದಲ ಕಾರ್ಯಕ್ರಮದಲ್ಲಿ 175 ಅರ್ಜಿ ಸ್ವೀಕಾರ...
ಮೇಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗನಹಳ್ಳಿಯಲ್ಲಿ ಹೂವಿನ ಬೆಳೆ ರಕ್ಷಣಾ ಕವರ್‌ಗಳನ್ನು ದುಷ್ಕರ್ಮಿಗಳು ಕತ್ತರಿಸಿದ್ದು, ರೈತ ಸುಧಾಕರ್ ಆತಂಕ ವ್ಯಕ್ತಪಡಿಸಿದ್ದಾರೆ.
ದಿಬ್ಬೂರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ 2025-26ನೇ ಸಾಲಿನಲ್ಲಿ ₹4.5 ಲಕ್ಷ ಆದಾಯ, ₹2 ಕೋಟಿ ಆಸ್ತಿ; ಸದಸ್ಯರಿಗೆ ಬೋನಸ್ ಮತ್ತು ಬಹುಮಾನ...
ಪಲ್ಲಿಚೇರ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಗರನಾಯಕನಹಳ್ಳಿಯಲ್ಲಿ ಎರಡು ತಿಂಗಳ ಕುಡಿಯುವ ನೀರಿನ ಸಮಸ್ಯೆ ಖಂಡಿಸಿ ಮಹಿಳೆಯರಿಂದ ಗ್ರಾ.ಪಂ.ಗೆ ಮುತ್ತಿಗೆ ಪ್ರತಿಭಟನೆ.
ದೇವರಮಳ್ಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಚಿಮುಲ್‌ಗೆ ಸ್ವಂತ ಪ್ಯಾಕಿಂಗ್ ಘಟಕ ಇಲ್ಲದೆ ನಷ್ಟ ಎಂದ ನಿರ್ದೇಶಕ ಬಂಕ್ ಮುನಿಯಪ್ಪ;...
ಮಳ್ಳೂರು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ 2025-26ನೇ ಸಾಲಿನಲ್ಲಿ ₹10.07 ಲಕ್ಷ ನಿವ್ವಳ ಲಾಭ ಗಳಿಸಿದ್ದು, ವಾರ್ಷಿಕ ಮಹಾಸಭೆಯಲ್ಲಿ...
ಹೇಮಾರ್ಲಹಳ್ಳಿಯಲ್ಲಿ ನಡೆದ 'ನನ್ನ ರೇಷ್ಮೆ, ನನ್ನ ಹೆಮ್ಮೆ' ರೈತರ ತರಬೇತಿ ಕಾರ್ಯಕ್ರಮದಲ್ಲಿ ದ್ವಿತಳಿ ರೇಷ್ಮೆಗೂಡು ಉತ್ಪಾದನೆಗೆ ಒತ್ತು ನೀಡುವಂತೆ ರೇಷ್ಮೆ ಇಲಾಖೆ ಉಪ...
ಮೇಲೂರು ಗಂಗಾದೇವಿ ದೇವಾಲಯದಲ್ಲಿ ಹರಕೆ ಸೀರೆಗಳ ಬಹಿರಂಗ ಹರಾಜಿನಿಂದ ₹1.44 ಲಕ್ಷ ಸಂಗ್ರಹ; 146 ಮಂದಿಯಿಂದ 730 ಸೀರೆಗಳ ಖರೀದಿ.
ಶಿಡ್ಲಘಟ್ಟ ತಾಲ್ಲೂಕಿನ ಎನ್‌ಎಚ್-234ರ ಹೊಸಹಳ್ಳಿ ಗೇಟ್ ಬಳಿ ಓಮಿನಿ ಕಾರು-ಗೂಡ್ಸ್ ವಾಹನ ಡಿಕ್ಕಿಯಲ್ಲಿ ಹೂ ಕಟಾವು ಕೆಲಸಕ್ಕೆ ತೆರಳುತ್ತಿದ್ದ ಮೂವರು ಮಹಿಳೆಯರು ಸಾವು.
ಜಂಗಮಕೋಟೆ ಕ್ರಾಸ್‌ನ ಜ್ಞಾನ ಜ್ಯೋತಿ ಶಾಲೆಯ ಮುಖ್ಯ ಶಿಕ್ಷಕ ಎಂ.ಕೆ. ಅಂಜನಾಮೂರ್ತಿಗೆ ಬೆಂಗಳೂರಿನಲ್ಲಿ ರಾಜೀವ್ ಗಾಂಧಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪ್ರದಾನ.
ಭಕ್ತರಹಳ್ಳಿ BMV ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ; ವಿದ್ಯಾರ್ಥಿಗಳಿಂದ ಶಿಕ್ಷಕರಿಗೆ ಕಾಣಿಕೆ, ಆಟೋಟ ಸ್ಪರ್ಧೆಗಳ ಆಯೋಜನೆ.
ಶಿಡ್ಲಘಟ್ಟ ತಾಲ್ಲೂಕಿನ ವೈ.ಹುಣಸೇನಹಳ್ಳಿಯಲ್ಲಿ ಜನ್ಮಾಷ್ಟಮಿ ಅಲಂಕಾರದ ಲೈಟಿಂಗ್ ಸಿದ್ಧತೆ ವೇಳೆ ವಿದ್ಯುತ್ ಅವಘಡ; ಚೇತನ್ ಮತ್ತು ಸಂತೋಷ್ ಎಂಬಿಬ್ಬರು ಯುವಕರು ಸಾವು.
error: Content is protected !!