Sidlaghatta News Desk
September 10, 2026
ಮೇಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗನಹಳ್ಳಿಯಲ್ಲಿ ಹೂವಿನ ಬೆಳೆ ರಕ್ಷಣಾ ಕವರ್ಗಳನ್ನು ದುಷ್ಕರ್ಮಿಗಳು ಕತ್ತರಿಸಿದ್ದು, ರೈತ ಸುಧಾಕರ್ ಆತಂಕ ವ್ಯಕ್ತಪಡಿಸಿದ್ದಾರೆ.
