Sidlaghatta News Desk
September 5, 2026
ಶಿಡ್ಲಘಟ್ಟ ತಾಲ್ಲೂಕಿನ ವೈ.ಹುಣಸೇನಹಳ್ಳಿಯಲ್ಲಿ ಜನ್ಮಾಷ್ಟಮಿ ಅಲಂಕಾರದ ಲೈಟಿಂಗ್ ಸಿದ್ಧತೆ ವೇಳೆ ವಿದ್ಯುತ್ ಅವಘಡ; ಚೇತನ್ ಮತ್ತು ಸಂತೋಷ್ ಎಂಬಿಬ್ಬರು ಯುವಕರು ಸಾವು.
