ವಿವಿಧ ಭೂಮಿ, ಸ್ಮಶಾನ ಹಾಗೂ ನಿವೇಶನ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಜಾಂಭವ ಯುವ ಸೇನೆಯ ಪದಾಧಿಕಾರಿಗಳು ಸೋಮವಾರ ತಹಶೀಲ್ದಾರ್ ಗಗನಸಿಂಧು ಅವರಿಗೆ...
Land
Retired Justice Gopalagowda urges Karnataka govt to review land acquisition policy and ensure justice for farmers, at...
Sidlaghatta : ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ಭೂಸ್ವಾಧೀನವನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಸೇರಿದಂತೆ...
Sidlaghatta : ತಾಲ್ಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ಕೈಗಾರಿಕಾ ಪ್ರದೇಶದ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ನಿಗದಿ ಪಡಿಸಿರುವ ಭೂಪರಿಹಾರ...
Sidlaghatta : ರೈತರ ಮುಸುಗಿನಲ್ಲಿ ರೌಡಿಗಳಂತೆ ವರ್ತಿಸುವ ಜೊತೆಗೆ ಅಮಾಯಕ ರೈತರಿಗೆ ಪ್ರಾಣ ಬೆದರಿಕೆ ಹಾಕುತ್ತಿರುವ ಕಿಡಿಗೇಡಿಗಳ ವಿರುದ್ದ ಸೂಕ್ತ ಕಾನೂನು ರೀತಿಯ...
Sidlaghatta : ಸಂವಿಧಾನದಡಿಯಲ್ಲಿ ಹೋರಾಟ ಮಾಡುವುದು ಪ್ರತಿಯೊಬ್ಬರ ಹಕ್ಕಾಗಿದೆ. ಹೋರಾಟ ಮಾಡಿ ನಮ್ಮದೇನೂ ಅಭ್ಯಂತರವಿಲ್ಲ, ಆದರೆ ರೈತರ ಸೋಗಿನಲ್ಲಿ ಹಸಿರು ಶಾಲು ಹಾಕಿಕೊಂಡು...
Jangamakote, Sidlaghatta : ರೈತರ ಪರ ಎಂದು ಹೇಳಿಕೊಳ್ಳುವ ರಾಜ್ಯ ಸರ್ಕಾರ, ಬಂಡವಾಳಶಾಹಿಗಳ ಮರ್ಜಿಗೆ ಬಿದ್ದು ಫಲವತ್ತಾದ ಕೃಷಿ ಭೂಮಿಯನ್ನು ರೈತರ ಒಪ್ಪಿಗೆ...
Basavapatna, Sidlaghatta : ಮೃತಪಟ್ಟ ವ್ಯಕ್ತಿಯ ಹೆಸರು ಮತ್ತು ವಿಳಾಸ ಇರುವ ಆಧಾರ್ ಕಾರ್ಡ್ ಇನ್ನಿತರೆ ದಾಖಲೆಗಳನ್ನು ಸೃಷ್ಟಿಸಿ ತಾನೇ ಆ ವ್ಯಕ್ತಿ ಎಂದು ನಂಬಿಸಿ ಮೃತ ವ್ಯಕ್ತಿಯ ಹೆಸರಲ್ಲಿದ್ದ ಎರಡು ಎಕರೆ ಜಮೀನನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ತಾಲ್ಲೂಕಿನ ಬಸವಾಪಟ್ಟಣ ಗ್ರಾಮದ ಚನ್ನಕೇಶವ ಎಂಬಾತ ತಾನು ನಾರಾಯಣಪ್ಪ ಎಂದು ಆಧಾರ್ ಕಾರ್ಡ್ ಸೇರಿದಂತೆ ಇತರೆ ದಾಖಲೆಗಳನ್ನು ಸೃಷ್ಟಿಸಿ ಅದೇ ಗ್ರಾಮದ 26 ವರ್ಷಗಳ ಹಿಂದೆಯೆ ಮೃತಪಟ್ಟ ನಾರಾಯಣಪ್ಪ ಬಿನ್ ನಾಗಪ್ಪ ಎಂಬುವವರ ಹೆಸರಲ್ಲಿರುವ 2 ಎಕರೆ ಜಮೀನನ್ನು ಅಕ್ರಮವಾಗಿ ಮಾರಾಟ ಮಾಡಿದ್ದಾನೆ. ಚಿಂತಾಮಣಿ ತಾಲ್ಲೂಕು ಉಪ ನೋಂದಣಿ ಕಚೇರಿಯಲ್ಲಿ ಈ ಅಕ್ರಮ ನೋಂದಣಿ ನಡೆದಿದೆ. ಅಕ್ರಮವಾಗಿ ದಾಖಲೆಗಳನ್ನು ಸೃಷ್ಟಿಸಿ ಜಮೀನು ಮಾರಾಟ ಮಾಡಿದ ಚನ್ನಕೇಶವ, ಆತನ ಪತ್ನಿ, ಪುತ್ರಿ, ಪುತ್ರ ಮತ್ತು ನೋಂದಣಿ ಸಮಯದಲ್ಲಿ ಸಾಕ್ಷಿಗಳಾಗಿ ಸಹಿ ಹಾಕಿದ ಇಬ್ಬರ ಮೇಲೆ ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆ.ಐ.ಎ.ಡಿ.ಬಿ ವ್ಯಾಪ್ತಿಗೆ ಒಳಪಡುವ ಈ ಜಮೀನುಗಳನ್ನು ಮಾರಾಟ ಮಾಡುವುದಾಗಲೀ, ಕೊಳ್ಳುವುದಾಗಲೀ ಮಾಡಬಾರದೆಂಬ ಸೂಚನೆಯಿದ್ದರೂ ಅಕ್ರಮವಾಗಿ...
Jangamakote, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸರ್ಕಾರ ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು KIADB ರೈತ ಪರ...
Jangamakote, sidlaghatta : ಶಿಡ್ಲಘಟ್ಟ : ತಾಲ್ಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ 2823 ಎಕರೆ ಪ್ರದೇಶವನ್ನು ಕೈಗಾರಿಕೆಗಳ ಸ್ಥಾಪನೆಯ ಉದ್ದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು...
Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯಲ್ಲಿ ಕೈಗಾರಿಕೆ ಸ್ಥಾಪನೆಗಾಗಿ ಭೂಸ್ವಾಧೀನಗೊಂಡ ರೈತರಿಗೆ ಸೂಕ್ತ ಭೂಪರಿಹಾರ, ಶಾಶ್ವತ ಉದ್ಯೋಗ ಹಾಗೂ ಕೈಗಾರಿಕಾ ಅಭಿವೃದ್ಧಿಗೆ...
Jangamakote, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯ 2,863 ಎಕರೆ ಭೂಮಿಯಲ್ಲಿ ಕೈಗಾರಿಕಾ ಪ್ರದೇಶ ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಮತ್ತು...
ಕಳೆದ ಆರು ತಿಂಗಳಿನಿಂದ ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಅಖಿಲ ಭಾರತ ಕಿಸಾನ್ ಯೂನಿಯನ್ ನೇತೃತ್ವದಲ್ಲಿ ವಿವಿಧ ರೈತ ಸಂಘಟನೆಗಳು...
ತಾಲ್ಲೂಕಿನ ಹೊಸಪೇಟೆ ಕಂದಾಯ ವೃತ್ತದಲ್ಲಿ ಮಂಗಳವಾರ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಪಿಂಚಣಿ ಹಾಗೂ ಪೌತಿ ಖಾತೆ ಆಂದೋಲನ ಕಾರ್ಯಕ್ರಮದಲ್ಲಿ ಪೌತಿ ಖಾತೆಗೆ 15...
