August 26, 2026

Gallery

ತಾಲ್ಲೂಕಿನ ತಲಕಾಯಲಬೆಟ್ಟದಲ್ಲಿ ಮಂಗಳವಾರ ಮಾಘ ಮಾಸದ ಹುಣ್ಣಿಮೆಯ ದಿನ ಭೂನೀಳಾ ಸಮೇತ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ ವಿಜೃಂಬಣೆಯಿಂದ ನಡೆಯಿತು. ಜಿಲ್ಲಾಧಿಕಾರಿ ಡಾ.ವೆಂಕಟೇಶ್, ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ...
ಪಟ್ಟಣದಲ್ಲಿ ಭಾನುವಾರ ಈದ್-ಮಿಲಾದ್ ಅಂಗವಾಗಿ ಮುಸ್ಲಿಂ ಭಾಂದವರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. ಮಹಮದ್ ಪೈಗಂಬರರ ಹುಟ್ಟಿದ ದಿನವನ್ನು ಈದ್-ಮಿಲಾದ್ ಎಂದು...
ಟೊಮೇಟೋ, ಹುರಳಿಕಾಯಿ, ಕ್ಯಾರೆಟ್, ಈರುಳ್ಳಿ ಮುಂತಾದ ತರಕಾರಿಗಳಿಲ್ಲದೆ ನಮ್ಮ ಆಹಾರ ಅಪೂರ್ಣ. ಇಂತಹ ತರಕಾರಿಗಳ ಹುಟ್ಟಿಗೆ ಕಾರಣವಾಗುವುವು ಅಜ್ಞಾತ ಬಂಧುಗಳಾದ ಜೇನುನೊಣಗಳು. ಇಂತಹ...
ಶಿಡ್ಲಘಟ್ಟದ ರೇಷ್ಮೆ ಉದ್ದಿಮೆಯನ್ನು ಅಧ್ಯಯನ ಮಾಡಿ ತಮ್ಮ ದೇಶದಲ್ಲಿ ಅಳವಡಿಸಿಕೊಳ್ಳಲೆಂದು ಗುರುವಾರ ಥಾಯ್ಲೆಂಡ್ ದೇಶದ ರೇಷ್ಮೆ ಇಲಾಖೆಯ ವಿವಿಧ ಅಧಿಕಾರಿಗಳ ತಂಡ ಭೇಟಿ...
ಪುರಾತನವಾದ, ಚಾರಿತ್ರಿಕ ಹಿನ್ನೆಲೆಯುಳ್ಳ ವೀರಗಲ್ಲುಗಳನ್ನು ಕೆಲವೆಡೆ ಮಾತ್ರ ವೀರರಗುಡಿ ಎಂದು ಕರೆದು ಪೂಜಿಸಿದರೆ, ಬಹುತೇಕ ಕಡೆಗಳಲ್ಲಿ ಇವುಗಳನ್ನು ನಿರ್ಲಕ್ಷಿಸಿರುವುದು ಕಂಡುಬರುತ್ತದೆ. ಆದರೆ ತಾಲ್ಲೂಕಿನ...
ತಾಲ್ಲೂಕು ಮಟ್ಟದ ಪ್ರತಿಭಾಕಾರಂಜಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ವಿಜೇತರ ಫಲಿತಾಂಶ: ಪ್ರಾಥಮಿಕ ಶಾಲೆ(1 ರಿಂದ 4): ಕಂಠಪಾಠ (ಕನ್ನಡ): ಕಂಬಾಲಹಳ್ಳಿ...
‘ಆಡಳಿತದ ಕೇಂದ್ರ ಸ್ಥಾನ ಇಡೀ ಕ್ಷೇತ್ರವನ್ನೇ ಪ್ರತಿನಿಧಿಸುತ್ತದೆ’ ಎಂಬ ಮಾತಿಗೆ ಪೂರಕವಾಗಿ ಮಾದರಿಯಾಗಿದೆ ತಾಲ್ಲೂಕಿನ ಮೇಲೂರು ಪಂಚಾಯಿತಿ ಕಚೇರಿ. ಹಸಿರು ಗಿಡಮರಗಳು, ಹೂವರಳಿ...
ತಾಲ್ಲೂಕಿನ ಬೆಳ್ಳೂಟಿ ಗ್ರಾಮದಲ್ಲಿ ರಂಗನಾಥಸ್ವಾಮಿಯ ತೃತೀಯ ತಿರುಕಲ್ಯಾಣ ಮಹೋತ್ಸವವನ್ನು ರಂಗನಾಥಸ್ವಾಮಿ ದೇವಾಲಯದಲ್ಲಿ ಭಾನುವಾರ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಅತ್ಯಂತ ಪುರಾತನ ದೇವಾಲಯವಾದ ಭೂನೀಳಾ ಸಮೇತ...
ಪಟ್ಟಣದ ವಾಸವಿ ವಿದ್ಯಾಸಂಸ್ಥೆ ಆವರಣದಲ್ಲಿ ಈಧರೆ ಮತ್ತು ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಿರುವ ‘ಜೀರಂಗಿ ಮೇಳ’ ಮಕ್ಕಳ ಬೇಸಿಗೆ ಶಿಬಿರದಲ್ಲಿ ಶನಿವಾರ...
ತಾಲ್ಲೂಕಿನಲ್ಲಿ ರಸ್ತೆಯಂಚಿನಲ್ಲಿ ಬೆಳೆಯುವ ಗುಲ್ಮೊಹರ್ ಮರಗಳು ಉಜ್ವಲ ಕೆಂಬಣ್ಣದ ಹೂಗಳನ್ನು ಅರಳಿಸಿದ್ದು ದಾರಿಹೋಕರಿಗೆ ನೆರಳು, ತಂಪಿನೊಂದಿಗೆ ಆನಂದವನ್ನೂ ನೀಡುತ್ತಿದೆ. ಶಿಡ್ಲಘಟ್ಟ ದಿಬ್ಬೂರಹಳ್ಳಿ ರಸ್ತೆಯಲ್ಲಿ...
ತಾಲ್ಲೂಕಿನಾದ್ಯಂತ ಬೇಸಿಗೆಯಲ್ಲಿ ಬಿಡುವ ಕಾಡುಹಣ್ಣುಗಳಲ್ಲಿ ಒಂದಾದ ಈಚಲ ಹಣ್ಣುಗಳು ಗೊಂಚಲು ಗೊಂಚಲಾಗಿ ಬಿಟ್ಟಿದ್ದು ಹಕ್ಕಿಗಳು ಸೇರಿದಂತೆ ಜನರ ಹೊಟ್ಟೆ ತುಂಬಿಸುತ್ತಿವೆ. ಎಲ್ಲೆಡೆ ಈಚಲು...
ತಾಲ್ಲೂಕಿನ ಮೇಲೂರು ಗ್ರಾಮದ ಧರ್ಮರಾಯಸ್ವಾಮಿ ದ್ರೌಪದಮ್ಮ ಕರಗವನ್ನು ಬುಧವಾರ ರಾತ್ರಿ ವಿಜೃಂಭಣೆಯಿಂದ ಆಚರಿಸಿದರು. ಗ್ರಾಮದಲ್ಲಿ ನಡೆಯುತ್ತಿರುವ 26 ನೇ ವರ್ಷದ ಹೂವಿನ ಕರಗ...
ಶಿಡ್ಲಘಟ್ಟ ತಾಲ್ಲೂಕಿನ ಪ್ರಮುಖ ವಾಣಿಜ್ಯ ಬೆಳೆಯಾದ ಹಿಪ್ಪುನೇರಳೆ ಸೊಪ್ಪಿಗೆ ಈಚೆಗೆ ಧಾಳಿಯಿಡುತ್ತಿರುವ ಹೊಸ ಬಕಾಸುರ ಕೀಟಗಳ ಬಗ್ಗೆ ಪರಿಶೀಲಿಸಲು ವಿಜ್ಞಾನಿಗಳು ಮತ್ತು ರೇಷ್ಮೆ...
ತಾಲ್ಲೂಕಿನ ಮೇಲೂರು ಅತ್ಯಂತ ಪುರಾತನ ಗ್ರಾಮದೇವತೆ ಗಂಗಾದೇವಿಯ ಜಾತ್ರಾ ಮಹೋತ್ಸವವು ಮಂಗಳವಾರ ರಾತ್ರಿ ವಿಜೃಂಭಣೆಯಾಗಿ ಪ್ರಾರಂಭವಾಯಿತು. ದೇವರಿಗೆ ವಿವಿಧ ಅಲಂಕಾರಗಳೊಂದಿಗೆ ಹಾಗೂ ಪೂಜೆಯೊಂದಿಗೆ...
ಶಿಡ್ಲಘಟ್ಟದ ಉಲ್ಲೂರುಪೇಟೆಯ ಶ್ರೀರಾಮ ಭಜನೆ ಮಂದಿರದಲ್ಲಿ ಭಾನುವಾರ ಮೂರನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಸೀತಾ ರಾಮಚಂದ್ರರ ತಿರುಕಲ್ಯಾಣೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಜಯನಾಮ ಸಂವತ್ಸರ...
ಶಿಡ್ಲಘಟ್ಟದ ರೇಣುಕಾ ಎಲಮ್ಮದೇವಿಯ ಹೂವಿನ ಕರಗವು 02/04/2014 ಬುಧವಾರ ರಾತ್ರಿ ನಡೆಯಿತು. ಶಿರದ ಮೇಲೆ ಕಳಶ ಹೊತ್ತು ಕುಣಿಯುವ ಈ ಕಲೆ ಪ್ರಾಚೀನವಾದದ್ದು....
ಪಟ್ಟಣದಲ್ಲಿ ಪ್ರೀತಿ ಮತ್ತು ಸ್ನೇಹದ ಸಂಕೇತವಾದ ಬಣ್ಣದ ಹಬ್ಬ ಹೋಳಿಯನ್ನು ಸೋಮವಾರ ಸಡಗರದಿಂದ ಆಚರಿಸಿದ್ದಲ್ಲದೇ ಕಾಮನ ಮೆರವಣಿಗೆಯನ್ನು ನಡೆಸಿದರು. ಮಕ್ಕಳು ಹಿರಿಯರೆಂಬ ಬೇಧವಿಲ್ಲದೆ...
ಬಂಬೈನೂರ ಎರಡು ವರ್ಷಗಳ ಇತಿಹಾಸ ಪ್ರಸಿದ್ದ ತಾಲ್ಲೂಕಿನ ಚಿಕ್ಕದಾಸರಹಳ್ಳಿ ಬಳಿ ಗುಟ್ಟದ ಮೇಲಿರುವ ಬ್ಯಾಟರಾಯಸ್ವಾಮಿಯ ಬ್ರಹ್ಮರಥೋತ್ಸವವು ಭಾನುವಾರ ಶಾಸಕ ಎಂ.ರಾಜಣ್ಣ ಮತ್ತು ತಹಶೀಲ್ದಾರ್...
ಮಾಘ ಮಾಸ ಬಹುಳ ಶುಕ್ರವಾರ ವಿಶೇಷ ಪೂಜೆ, ಹೋಮ, ಅಭಿರ್ಜನ್ ಮಹೂರ್ತದಲ್ಲಿ ಮಧ್ಯಾಹ್ನ ಬ್ರಹ್ಮರಥೋತ್ಸವವನ್ನು ವೀರಗಾಸೆ ಮುಂತಾದ ಕಲಾ ತಂಡಗಳು ಹಾಗೂ ವಾಂದ್ಯ...
error: Content is protected !!