ಜಿಲ್ಲಾ ರೈತ ಹೋರಾಟಗಾರ ಶಿಡ್ಲಘಟ್ಟ ತಾಲ್ಲೂಕಿನ ಸೊಣ್ಣೇನಹಳ್ಳಿ ಎಸ್.ಎಂ.ನಾರಾಯಣಸ್ವಾಮಿ(76) ಮಂಗಳವಾರ ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ,...
Image
ನಗರ ಸೇರಿದಂತೆ ತಾಲ್ಲೂಕಿನಲ್ಲಿ ಬುಧವಾರ 7 ಕೊರೊನ ಪಾಸಿಟಿವ್ ಪ್ರಕರಣ ದಾಖಲಾಗಿದೆ ತಾಲ್ಲೂಕಿನ ಬಳುವನಹಳ್ಳಿಯ 21 ವರ್ಷದ ಮಹಿಳೆ, ದಬರಗಾನಹಳ್ಳಿಯ 32 ವರ್ಷದ...
ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ Date: 18/11/2020 CB lots: 450 Qty: 22157 Kgs Max: 455 Min: 130...
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸರ್ಕಾರಿ ಆಸ್ಪತ್ರೆಯ ವತಿಯಿಂದ ನಡೆಸಲಾಗುತ್ತಿದ್ದ ಸ್ವಾಬ್ ಪರೀಕ್ಷೆಯನ್ನು ಪರಿಶೀಲಿಸಿ ತಹಶೀಲ್ದಾರ್ ಕೆ.ಅರುಂಧತಿ ಮಾತನಾಡಿದರು. ನಗರದ ಪ್ರಥಮ...
ನಗರ ಸೇರಿದಂತೆ ತಾಲ್ಲೂಕಿನಲ್ಲಿ ಮಂಗಳವಾರ ಯಾವುದೇ ಕೊರೊನಾ ಪ್ರಕರಣ ದಾಖಲಾಗಿಲ್ಲ. SUBSCRIBE, LIKE & SHARE ನಮ್ಮ ಶಿಡ್ಲಘಟ್ಟ Facebook 👍🏻 http://www.facebook.com/sidlaghatta...
ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ Date: 17/11/2020 CB lots: 393 Qty: 19149 Kgs Max: 431 Min: 112...
ನಗರ ಸೇರಿದಂತೆ ತಾಲ್ಲೂಕಿನಲ್ಲಿ ಸೋಮವಾರ 2 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಮಲ್ಲೇನಹಳ್ಳಿಯ 50 ವರ್ಷದ ಮಹಿಳೆ, 26 ವರ್ಷದ ಮಹಿಳೆಗೆ ಸೋಂಕು...
ಒಂದು ಶತಮಾನಕ್ಕೂ ಮುಂಚೆ ಭಾರತಕ್ಕೆ ಬಂದ ದಕ್ಷಿಣ ಅಮೆರಿಕಾ ಮೂಲದ ಟಬೂಬಿಯಾ ಜಾತಿಯ ಮರಗಳು ಈಗ ಭಾರತದ್ದೇ ಆಗಿಹೋಗಿವೆ. ಸರಣಿ ಹೂ ಬಿಡುವ ಮರಗಳೆಂದೇ...
ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ Date: 16/11/2020 CB lots: 282 Qty: 13444 Kgs Max: 450 Min: 192...
ತಾಲ್ಲೂಕಿನ ಹಂಡಿಗನಾಳ ಪಂಚಾಯಿತಿಯ ಗ್ರಂಥಾಲಯದಲ್ಲಿ ಶನಿವಾರ ಮಕ್ಕಳ ದಿನಾಚರಣೆ ಪ್ರಯುಕ್ತ ಓದುವ ಬೆಳಕು ಕಾರ್ಯಕ್ರಮದಡಿ ಸಾಂಕೇತಿಕವಾಗಿ 20 ವಿದ್ಯಾರ್ಥಿಗಳನ್ನು ನೋಂದಾಯಿಸಿ ಪುಸ್ತಕಗಳನ್ನು ವಿತರಿಸಿ...
ಕೊರೊನಾ ಸೋಂಕಿತರ ಸಂಖ್ಯೆ ತಾಲ್ಲೂಕಿನಲ್ಲಿ ಇಳಿಮುಖವಾಗಿದೆ. ಆದರೂ ಸೋಂಕಿತರ ಸರಪಣಿ ಬೆಳೆಯದಂತೆ ನೋಡಿಕೊಳ್ಳಲು ನಗರ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಆರೋಗ್ಯ ಇಲಾಖೆಯ...
ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ Date: 15/11/2020 CB lots: 263 Qty: 13131 Kgs Max: 418 Min: 253...
ತಾಲ್ಲೂಕಿನ ಸ್ಕೌಟ್ ಮತ್ತು ಗೈಡ್ಸ್ ಘಟಕದ ಮಕ್ಕಳು ಹಾಗೂ ಶಿಕ್ಷಕರು ವಿವಿಧ ಚಟುವಟಿಕೆಗಳ ಮೂಲಕ ಪರಿಸರ ಸ್ನೇಹಿ ದೀಪಾವಳಿಯನ್ನು ಆಚರಿಸಲು ಜನಜಾಗೃತಿ ಮೂಡಿಸುತ್ತಿದ್ದಾರೆ....
ಪಟಾಕಿ ಬದಲು ಮಣ್ಣಿನ ಹಣತೆಗಳನ್ನು ಹಚ್ಚಿ ದೀಪಾವಳಿಯನ್ನು ಆಚರಿಸಿ ಎಂಬ ಸಂದೇಶ ಸಾರುವುದು ನಮ್ಮ ಉದ್ದೇಶ. ರಾಷ್ಟ್ರಕವಿ ಜಿಎಸ್ಎಸ್ ಹೇಳುವಂತೆ, “ಹಣತೆ ಹಚ್ಚುತ್ತೇನೆ ನಾನೂ,...
ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ Date: 14/11/2020 CB Lots: 307 Qty: 14966 Kgs Max: 356 Min: 116...
ವಿಶ್ವೇಶ್ವರಯ್ಯ ರವರಂತಹ ದಾರ್ಶನಿಕರು ಹುಟ್ಟಿದ ನಾಡಿನಲ್ಲಿ ಜನಿಸಿದ ನಾವೇ ಪುಣ್ಯವಂತರು. ಕನ್ನಡ ನಾಡು ನುಡಿಗಾಗಿ ಶ್ರಮಿಸಿದ ಅದೆಷ್ಟೋ ಮಂದಿ ಸಾರ್ಥಕ ಜೀವನವನ್ನು ನಡೆಸುತ್ತಿದ್ದು,...
ನಗರ ಸೇರಿದಂತೆ ತಾಲ್ಲೂಕಿನಲ್ಲಿ ಶುಕ್ರವಾರ 1 ಮಂದಿಗೆ ಕೊರೊನಾ ಸೋಂಕು ತಗುಲಿದೆ. ನಗರದ ಮಯೂರ ವೃತ್ತದ 66 ವರ್ಷದ ಗಂಡಸಿಗೆ ಸೋಂಕು ತಗುಲಿದೆ. SUBSCRIBE,...
ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ Date: 13/11/2020 CB lots: 468 Qty: 23265 Kgs Max: 398 Min: 196...
ಚಳಿಗಾಲ ಪ್ರಾರಂಭವಾಗುತ್ತಿದ್ದು ಕೊರೊನಾ ಉಲ್ಬಣಿಸುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಪ್ರತಿಯೊಬ್ಬರೂ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವ ಜೊತೆಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು...
ತಾಲ್ಲೂಕಿನಲ್ಲಿ ಹಲವಾರು ಗ್ರಾಮಗಳಲ್ಲಿದ್ದ ಹಳೆಯ ಕುಂಟೆಗಳನ್ನು ಸುಂದರ ನೀರಿನ ಹೊಂಡಗಳಾಗಿ ನರೇಗಾ ಯೋಜನೆಯಡಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ. ನೀರು ತುಂಬಿಕೊಂಡ ನೀರಿನ ಹೊಂಡಗಳು ಬೇಸಿಗೆ ಸೇರಿದಂತೆ...





