August 25, 2026

Video

Sidlaghatta : ಶಿಡ್ಲಘಟ್ಟ : ತಾಲ್ಲೂಕಿನ ಕಸಬಾ ಹೋಬಳಿ ಬೋದಗೂರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡದಲ್ಲಿ ಇದೇ ನ 15...
ಸಿದ್ಧರಾಮಯ್ಯನವರೇ ಓಲೈಕೆ ರಾಜಕಾರಣ ಬಿಡಿ. ವಕ್ಫ್ ಆಸ್ತಿ ಎಂದು ನಮೂದಿಸುತ್ತೀರಾ, ನಮ್ಮ ರೈತರು ನಿಮ್ಮ ಪಂಚೆ ಕಿತ್ತುಹಾಕುತ್ತಾರೆ ಹುಷಾರು ಎಂದು ಬಿಜೆಪಿ ಮುಖಂಡ...
Sidlaghatta : ಶಿಡ್ಲಘಟ್ಟ ನಗರದ ನಲ್ಲಿಮರದಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ವಿ.ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿ ಅಕ್ಕಾಯಮ್ಮ ಅವಿರೋಧವಾಗಿ ಆಯ್ಕೆಯಾದರು. ಸಂಘದ...
Sidlaghatta : ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು...
Sidlaghatta : ಸರ್ಕಾರಿ ನೌಕರರ ಸಂಘದ ತಾಲ್ಲೂಕು ಮತ್ತು ಯೋಜನಾ ಶಾಖೆಗಳ ನಿರ್ದೇಶಕರ ಚುನಾವಣೆ ಮತದಾನವು ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಶಾಂತಿಯುತವಾಗಿ...
ಅಂಗವೈಕಲ್ಯ ಶಾಪವಲ್ಲ. ಅಂಗವೈಕಲ್ಯವನ್ನು ಮೀರಿಯೂ ಸಾಧನೆ ಮಾಡಬಹುದು ಎಂಬ ವಿಚಾರವನ್ನು ಮಾತು ಬಾರದ ಕಿವಿ ಕೇಳಿದ ಹುಡುಗನೊಬ್ಬನ ಬದುಕನ್ನು “ಮೂಕ ಜೀವ” ಎಂಬ...
Mallur, Sidlaghatta : ಶಿಡ್ಲಘಟ್ಟ ತಾಲ್ಲೂಕು ಮಳ್ಳೂರಿನ ಗೌರಮ್ಮ ಮಲ್ಲಿಶೆಟ್ಟಿ ಆರೋಗ್ಯ ಕೇಂದ್ರ, ಎಂ.ಎಸ್.ರಾಮಯ್ಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಆಶ್ರಯದಲ್ಲಿ ಭಾನುವಾರ ಮಳ್ಳೂರು...
Sidlaghatta : ಶಿಡ್ಲಘಟ್ಟ ನಗರದ ಶಂಕರಮಠ ರಸ್ತೆಯಲ್ಲಿರುವ ಶ್ರೀ ಆದಿಶಂಕರ ಸಭಾ ಭವನ ಲೋಕಾರ್ಪಣಾ ಸಮಾರಂಭಕ್ಕೆ ಶುಕ್ರವಾರ ಆಗಮಿಸಿದ ಶ್ರೀ ಶೃಂಗೇರಿ ಶಾರದಾ...
Sidlaghatta : ರಸ್ತೆ, ಆಸ್ಪತ್ರೆ ಮತ್ತು ಶೈಕ್ಷಣಿಕ ವ್ಯವಸ್ಥೆಯನ್ನು ಉತ್ತಮಪಡಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಶಿಡ್ಲಘಟ್ಟ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯನ್ನು 100 ಹಾಸಿಗೆಗಳಿಗೆ...
Sidlaghatta : ದೇವರ ಪೂಜೆ ಮತ್ತು ಆರಾಧನೆಯನ್ನೇ ನಂಬಿ ಬದುಕುತ್ತಿರುವ ಅರ್ಚಕರು ಮತ್ತು ಆಗಮಿಕರ ನೋವಿಗೆ ಸರ್ಕಾರ ಸ್ಪಂದಿಸಬೇಕು. ನಮ್ಮ ಬಗ್ಗೆ ನಿರಾಸಕ್ತಿ...
Sidlaghatta : ಶಿಡ್ಲಘಟ್ಟದ ಸೋಮವಾರದ ಸಂತೆಯಲ್ಲಿನ ಸಮಸ್ಯೆಗಳ ಬಗ್ಗೆ ವರದಿಗಳು ಪ್ರಕಟವಾದ ಸಂಬಂಧವಾಗಿ ಸೋಮವಾರ ನಗರಸಭೆ ಅಧ್ಯಕ್ಷ ಎಂ.ವಿ.ವೆಂಕಟಸ್ವಾಮಿ, ಸದಸ್ಯರಾದ ಎಲ್.ಅನಿಲ್ ಕುಮಾರ್,...
Sidlaghatta : ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣವನ್ನು ನಮ್ಮ ದೇಶ ಮಾತ್ರವಲ್ಲ ಜಗತ್ತಿನ ಅನೇಕ ರಾಷ್ಟ್ರಗಳು ಒಪ್ಪಿವೆ. ಈ ಮಹಾಕಾವ್ಯ ಜಗತ್ತಿನಲ್ಲಿ...
Sidlaghatta : ಸೂಕ್ತವಾದ ಜಾಗವನ್ನು ಗುರುತಿಸಿಕೊಟ್ಟಲ್ಲಿ ಈಗಿರುವ 50 ಹಾಸಿಗೆಗಳ ಈ ಆಸ್ಪತ್ರೆಯನ್ನು 100 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಿ ಮೂಲ ಸವಲತ್ತುಗಳನ್ನು ಕಲ್ಪಿಸಿ...
Sidlaghatta : ಗಾಂಧೀಜಿ ಅವರು ಗ್ರಾಮ ಸ್ವರಾಜ್ಯದ ಮೂಲಕ ಹಳ್ಳಿಗಳ ಬೆಳವಣಿಗೆಗೆ ವಿಶೇಷ ಆಸಕ್ತಿ ಹೊಂದಿದ್ದರು. ದೇಶವನ್ನು ಎಲ್ಲ ರೀತಿಯಲ್ಲಿ ಸ್ವಚ್ಛವಾಗಿಡಲು ಅತ್ಯಂತ...
Sidlaghatta : ರಾಜ್ಯದ ಬೆಳಗಾವಿಯಲ್ಲಿ 1924 ರಲ್ಲಿ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ Congress ಅಧಿವೇಶನಕ್ಕೆ ಈಗ ಶತಮಾನದ ಸಂಭ್ರಮ. ಈ ಹಿನ್ನೆಲೆಯಲ್ಲಿ...
Sidlaghatta : ಶಿಡ್ಲಘಟ್ಟ ನಗರದಲ್ಲಿ ಸ್ವಚ್ಛತೆ, ಕುಡಿಯುವ ನೀರು ಮತ್ತು ಬೀದಿ ದೀಪಗಳ ನಿರ್ವಹಣೆಗೆ ಮೊದಲ ಆದ್ಯತೆ ನೀಡುವುದಾಗಿ ನೂತನ ನಗರಸಭೆ ಅಧ್ಯಕ್ಷ...
Sidlaghatta : ಮುವ್ವತ್ತು ವರ್ಷಗಷ್ಟು ಹಿಂದುಳಿದ ಊರನ್ನು ಅಭಿವೃದ್ಧಿ ಮಾಡಲು ದುಡಿಯುವ ಎತ್ತಿಗೆ ಮತ ಕೊಡಿ, ಕೇವಲ ಪೂಜೆ ಮಾಡಿಸಿಕೊಳ್ಳುವ ಗಂಗೆತ್ತಿಗಲ್ಲ. ಸ್ವಾಭಿಮಾನದ...
Sidlaghatta : ಕಾಂಗ್ರೆಸ್ ಪಕ್ಷ ರಾಜ್ಯದ ಅಭಿವೃದ್ಧಿಯ ಮತ್ತು ವಿಕಾಸದ ವಿರೋಧಿಯಾಗಿದೆ. ಸಿದ್ಧರಾಮಯ್ಯನವರ ಸರ್ಕಾರವಿದ್ದಾಗ ಪಿ.ಎಫ್.ಐ ನ ಗೂಂಡಾಗಳು ನಾಡಿಕೆ ಕಂಟಕಪ್ರಾಯರಾಗಿ ಬೆಳೆದಿದ್ದರು....
Sidlaghatta : ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಗುರುವಾರ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಸೀಕಲ್ ರಾಮಚಂದ್ರಗೌಡ...
error: Content is protected !!